⏩ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಸೀದಿಯೊಳಗೆ ಆಯುಧಗಳು ಸೇಖರಿಸಲಾಗಿದೆ ಎಂಬ ಅಸಂಭದ್ದ ಹೇಳಿಕೆ ವಿರುಧ್ದ
⏩ದ ಕ ಜಿಲ್ಲಾ ವಕ್ಫ್ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖ ಮಸೀದಿಯ ಅಧ್ಯಕ್ಷ ರು ಹಾಗೂ ಕಾರ್ಯದರ್ಶಿ ಗಳು ಕಮಿಷನರ್ ಅನಪಮ್ ಅಗ್ರವಾಲ್ ಬೇಟಿಯಾಗಿ ದೂರು
⏩ ಯಾವುದೇ ಧಾರ್ಮಿಕ ಕ್ಷೇತ್ರದ ಮುಂಭಾಗದಲ್ಲಿ ಹಾಗೂ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಧರ್ಮಗಳನ್ನು ನಿಂದಿಸುವ ಕೆಲಸಗಳನ್ನು ಮಾಡಿದವರ ವಿರುದ್ಧ ಪೋಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು.
⏩ ಬಕ್ರಿದ್ ಹಬ್ಬ ವಿಧಿ ವಿಧಾನಗಳನ್ನು ಆಚರಿಸುವಲ್ಲಿ ಹಾಗೂ ಎಲ್ಲಾ ಧಾರ್ಮಿಕ ಕ್ಷೇತ್ರಗಳಿಗೆ ಸೂಕ್ತ ರಕ್ಷಣೆ ನೀಡಬೇಕು.
⏩ ಬೋಳಿಯಾರ್ ನಲ್ಲಿ ನಡೆದ ಘಟನೆಯನ್ನು ಸಂಪೂರ್ಣ ತನಿಖೆ ನಡೆಸಿ ಅಮಾಯಕರನ್ನು ಬಂಧನವಾಗದಂತೆ ಎಚ್ಚರವಹಿಸಬೇಕು.
