ಪುನೀತ್ ಕೆರೆಹಳ್ಳಿಗೆ ಮೃಗಾಲಯದಲ್ಲಿ ಬೋನು ಸಿದ್ಧಪಡಿಸುವುದು ಸೂಕ್ತ: ಕೆ.ಅಶ್ರಫ್.

 


ಮಂಗಳೂರು: ಪುನೀತ್ ಕೆರೆಹಳ್ಳಿಗು ಮಾಂಸ ದಂಧೆಗೂ ಎಲ್ಲಿಲ್ಲದ ಸಂಭಂದ. ಈ ಹಿಂದೆ ಮಾಂಸ ದಂಧೆ ಮಾಡುತ್ತಿದ್ದ ಪುನೀತ್ ಕೆರೆಹಳ್ಳಿಗೆ ಇತ್ತೀಚೆಗೆ ಪೌಷ್ಟಿಕ ಮಾಂಸ ಯಾವುದು,ಸಾಮಾನ್ಯ ಮಾಂಸ ಯಾವುದು ಎಂಬ ಬಗ್ಗೆ ಪರಿಜ್ಞಾನ ಇಲ್ಲದಷ್ಟು ಅವರು ವಿಕೃತರಾಗಿದ್ದಾರೆ. ದಿನವಹಿ ನಗರಕ್ಕೆ ರವಾನೆ ಆಗುತ್ತಿರುವ ಆಡು,ಕುರಿ,ಪೌಷ್ಟಿಕ ಆಹಾರವು ನಾಯಿ ಮಾಂಸ ಎಂಬಂತೆ ಬೊಬ್ಬೆ ಹಾಕುವ ಇವರಿಗೆ ಶ್ವಾನ ಸ್ಪರ್ಶ ಆಗಿರಬೇಕು.ಆಹಾರ ವಲಯದಲ್ಲಿ ದಿನವಹಿ ಲಕ್ಷಾಂತರ ಮೊತ್ತದ ವ್ಯವಹಾರವನ್ನು ಕಂಡು ಸಹಿಸದ ಈ ಸಂಘಿ ಮನಸ್ಥಿತಿಯ ಕೆರೆಹಳ್ಳಿಗೆ ತಾನು ಶ್ವಾನ ಸ್ಪರ್ಶೀಸದಂತೆ ನಟನೆ ಮಾಡಿದರೆ ಮಾತ್ರ ನಡುಬೀದಿಯಲ್ಲಿ ಆಹಾರ ಪೂರೈಕೆದಾರರ ವಿರುದ್ಧ ತಗಾದೆ ಎಬ್ಬಿಸಿ ಸಮಸ್ಯೆ ಸೃಷ್ಟಿಸಲು ಸಾಧ್ಯ! ಆದುದರಿಂದಲೇ ಕೆರೆಹಳ್ಳಿ ಮೊನ್ನೆ ಶ್ವಾನ ದಂತೆ ವರ್ತಿಸಿದ್ದಾನೆ. ಇಂತಹ ಬೆಳವಣಿಗೆ ನಗರ ಮಿತಿಯಲ್ಲಿ ಬಹಳ ಅಪಾಯಕಾರಿ. ಕೆರೆಹಳ್ಳಿ ಗೆ ಸೂಕ್ತ ಸ್ಥಳ ಮೃಗಾಲಯ. ಆದುದರಿಂದಲೇ ಮೃಗಾಲಯದ ಬೋನುಗಳು ಖಾಲಿ ಇದೆ. ಬೋನುಗಳನ್ನು ಖಾಲಿ ಇಡುವುದು ನಗರ ಆರೋಗ್ಯ ದೃಷ್ಟಿಯಿಂದ ಸರಿಯಲ್ಲ. ಸ್ತ್ರೀ ದಂಧೆ ನಿಸ್ಸೀಮನನ್ನು ಸರಕಾರ ಉತ್ತಮ ರೀತಿಯಲ್ಲಿಯೇ ಉಪಚರಿಸಬೇಕಿದೆ.


ಕೆ.ಅಶ್ರಫ್( ಮಾಜಿ ಮೇಯರ್ )

ಅಧ್ಯಕ್ಷರು.ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×