ಮನಪಾ ಆಪರೇಶನ್ ಟೈಗರ್ ಬೀದಿಬದಿ ತೆರವು ಗೊಳಿಸುವಿಕೆ ಖಂಡನೀಯ: ಕೆ.ಅಶ್ರಫ್.



ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆಪರೇಶನ್ ಟೈಗರ್ ಕಾರ್ಯಾಚರಣೆಯಲ್ಲಿ ಬೀದಿ ಬದಿ ಯಲ್ಲಿನ ಬಿಡ ವ್ಯಾಪಾರಿಗಳನ್ನು ತೆರವುಗೊಳಿಸಿ ಅವರ ಗಾಡಿ ರಿಕ್ಷಾಗಳನ್ನು ಬುಲ್ಡೋಜರ್ ಉಪಯೋಗಿಸಿ ನಾಶ ಮಾಡುವ ಅನ್ಯಾಯ ಪ್ರಯತ್ನ ಖಂಡನೀಯ.

ಮನಪಾ ದ ಈ ಪ್ರಯತ್ನ ಅಮಾನವೀಯ. ಬಡವರ ದುಡಿಮೆಯನ್ನು ಹತ್ತಿಕ್ಕಿ ಅವರ ಹೊಟ್ಟೆಗೆ ಕಲ್ಲು ಹಾಕುವ ಮನಪಾ ಜನ ವಿರೋಧಿ ಕೃತ್ಯ ತೀವ್ರ ಖಂಡನೀಯ . ಮನಪಾ ತಕ್ಷಣ ತನ್ನ ಕಾರ್ಯಾಚರಣೆ ನಿಲ್ಲಿಸಬೇಕು.

ಕೆ.ಅಶ್ರಫ್ (ಮಾಜಿ ಮೇಯರ್)

ಮಂಗಳೂರು.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×