ವಕ್ಫ್ ಸಂರಕ್ಷಣಾ ಪ್ರತಿಭಟನೆಗೆ ತುರ್ತು ಸಭೆ: ಮಂಗಳೂರು ಕಮೀಷನರ್ ಅನುಪಮ್ ಅಗರ್ವಾಲ್ ನೇತೃತ್ವದಲ್ಲಿ ಉಲಮಾ ಪ್ರತಿನಿಧಿಗಳ ಜೊತೆ ಚರ್ಚೆ

 


ಉಲಮಾ ಕೋರ್ಡಿನೇಷನ್ ಕರ್ನಾಟಕ ನಾಯಕತ್ವದಲ್ಲಿ ಎಪ್ರಿಲ್ 18 ರಂದು ಶುಕ್ರವಾರ ಮಂಗಳೂರಿನಲ್ಲಿ ನಡೆಯುವ ಐತಿಹಾಸಿಕ ವಕ್ಫ್ ಸಂರಕ್ಷಣಾ ಪ್ರತಿಭಟನಾ ಸಂಗಮದ ಪೂರ್ವಭಾವಿಯಾಗಿ ಮಂಗಳೂರು ಕಮೀಷನರ್ ಅನುಪಮ್ ಅಗರ್ವಾಲ್ ನಾಯಕತ್ವದಲ್ಲಿ ತುರ್ತು ಸಭೆ ನಡೆಯಿತು.


ಉಲಮಾ ಕೋರ್ಡಿನೇಷನ್ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×