Breaking

2nd Puc Result 2025: ರಾಜ್ಯದಲ್ಲಿ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

2nd Puc Result 2025: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಮುಗಿದಿದೆ. ಇದೀಗ ಫಲಿತಾಂಶ ಪ್ರಕಟದ ಬಗ್ಗೆ ಬಿಗ್‌ ಅಪ್ಡೇಟ್‌ವೊಂದು ಲ…

ಸೌದಿಗೆ ಹೋಗುವವರಿಗೆ ಬಿಗ್ ಶಾಕ್; ಭಾರತ ಸೇರಿದಂತೆ 14 ದೇಶಗಳಿಗೆ ವೀಸಾ ನಿಷೇಧ

ನವದೆಹಲಿ, ಏಪ್ರಿಲ್ 7: ಸೌದಿ ಅರೇಬಿಯಾ 2025 ರ ಹಜ್ (Hajj) ತೀರ್ಥಯಾತ್ರೆಯ ಋತುವಿಗೆ ಮುನ್ನ ಭಾರತ ಸೇರಿದಂತೆ 14 ದೇಶಗಳಿಗೆ ವೀಸಾ ನೀಡುವಿಕೆಯನ್ನ…

ಪುತ್ತೂರು: ಹಿಂದೂ ಯುವಕನಿಂದ ಮುಸ್ಲಿಂ ಯುವತಿಗೆ ಚೂರಿ ಇರಿತ!!!

ಪುತ್ತೂರು : ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದೆ. ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ, ವಿದ್ಯಾರ್ಥಿ…

BREAKING : ರಷ್ಯಾದಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ | Earthquake in Russia

ಪೂರ್ವ ರಷ್ಯಾದ ಕರಾವಳಿಯಲ್ಲಿ 7.0 ತೀವ್ರತೆಯ ಭೂಕಂಪದ ನಂತರ ಶಿವೇಲುಚ್ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಜ್ವಾಲಾಮುಖಿಯು …

Bengaluru ಜೆಪಿ ನಗರದಲ್ಲಿ ಕುಕ್ಕರ್ ಸ್ಫೋಟದಿಂದ ಭೀಕರ ಅಪಘಾತ: ಓರ್ವ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

ಬೆಂಗಳೂರು, ಆಗಸ್ಟ್ 15: ದಕ್ಷಿಣ ಬೆಂಗಳೂರಿನ ಜೆಪಿ ನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿರುವ …

BREAKING: ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ನೇಮಕ

ಬೆಂಗಳೂರು : ಸೌಮ್ಯ ರೆಡ್ಡಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು …

ಮಂಗಳೂರು: ಕುಸಿಯುವ ಅಪಾಯದಲ್ಲಿರುವ ಕೂಳೂರು ಸೇತುವೆ!!

ಮಂಗಳೂರು : ಕರ್ನಾಟಕ – ಗೋವಾ ರಾಜ್ಯ ಸಂಪರ್ಕಸುವ ಕಾಳಿ ನದಿ ಸೇತುವೆ ಕುಸಿದ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ 146ರಲ್ಲಿರುವ ಮಂಗಳೂರು ನಗರಕ್ಕೆ ಪ್ರವ…

Mangaluru ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಸಮೀರ್ ಮೇಲೆ ತಲ್ವಾರ್ ದಾಳಿ, ಸ್ಥಳದಲ್ಲೇ ಬರ್ಬರ ಹತ್ಯೆ

ಮಂಗಳೂರು : ವರ್ಷಗಳ ಹಿಂದೆ ಟಾರ್ಗೆಟ್ ಇಲ್ಯಾಸ್ ರನ್ನು ಬರ್ಬರವಾಗಿ ಹತ್ಯೆಯಾಗಿದ್ದು ಪ್ರಕರಣದ ಆರೋಪಿಯಾಗಿದ್ದ ರೌಡಿಶೀಟರ್ ಕಡಪ್ಪರ ಸಮೀರ್ ಮೇಲೆ ಇದೀಗ …

Iran-Israel Conflict :- ಇಸ್ರೇಲ್ ವಿರುದ್ಧ ಹಮಾಸ್ (ಇರಾನ್) -ಹಿಜ್ಬುಲ್ಲಾ ಯುದ್ಧ ಎಚ್ಚರಿಕೆ: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ತೀವ್ರತೆಯ ಸಂಭವ

ಸಂದರ್ಭಾ ಚಿತ್ರ ಬೈರೂತ್ : ಇರಾನ್, ಹಮಾಸ್ ಮತ್ತು ಹಿಜ್ಬುಲ್ಲಾ ಸಂಘಟನೆಗಳು ತಮ್ಮ ಗುಂಪಿನ ನಾಯಕರ ಹತ್ಯೆಗೆ ಇಸ್ರೇಲ್ ಹೊಣೆ ಎಂಬ ನೇರ ಆರೋಪ ಮಾಡಿದ್ದ…

ಬೆಳಗಾವಿ ಜಿಲ್ಲೆಯ ಗೋಕಾಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರ ಕಣ್ಣೀರು ಒರೆಸುವ ಕೆಲಸದಲ್ಲಿ ನಿರತರಾಗಿರುವ #SDPI_rescue ಟೀಮ್

ಬೆಳಗಾವಿ ಜಿಲ್ಲೆಯ ಗೋಕಾಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರ ಕಣ್ಣೀರು ಒರೆಸುವ ಕೆಲಸದಲ್ಲಿ ನಿರತರಾಗಿರುವ #SDPI_rescue ಟೀಮ್. ಪ್ರಕೃತಿ…

ಚನ್ನಪಟ್ಟಣ | ಜಡೆ ಹಾಕದೆ ಶಾಲೆಗೆ ಬಂದ ವಿದ್ಯಾರ್ಥಿನಿಯರು : ಜಡೆಯನ್ನೇ ಕತ್ತರಿಸಿದ ಶಿಕ್ಷಕರು

ಶಾಲೆಗೆ ಬರುವಾಗ ಜಡೆ ಹಾಕಿಕೊಂಡು ಬಂದಿಲ್ಲ, ಶಿಸ್ತು ಪಾಲನೆ ಮಾಡುತ್ತಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿ…

ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಸಿಕ್ತು ತಮಿಳುನಾಡಿನ ಲಾರಿ ಚಾಲಕನ ಅರ್ಧ ಮೃತದೇಹ – DNA ಮೂಲಕ ಗುರುತು ಪತ್ತೆ!

DNA ಮೂಲಕ ಗುರುತು ಪತ್ತೆ ಉತ್ತರ ಕನ್ನಡ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್…

ಉಳ್ಳಾಲ ಪೊಲೀಸ್ ಠಾಣಾ ಪ್ರಕಟಣೆ ಸಾರ್ವಜನಿಕರ ಗಮನಕ್ಕೆ

ಉಳ್ಳಾಲ ಪೊಲೀಸ್ ಠಾಣೆ  1. ಮಂಗಳೂರು ನಗರದಲ್ಲಿ ಅಂತರರಾಜ್ಯ ಕಳ್ಳರು /ಚಡ್ಡಿ ಗ್ಯಾಂಗ್ /ಮನೆ ಕಳ್ಳತನ ಮಾಡುವವರು ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಇರು…

ಕಾಸರಗೋಡು | ಶೂ ಧರಿಸಿದ್ದಕ್ಕೆ ಹಿರಿಯರಿಂದ ದೌರ್ಜನ್ಯ: ಪ್ಲಸ್1 ವಿದ್ಯಾರ್ಥಿ ಆಸ್ಪತ್ರೆ ಪಾಲು

Image credit :- eedina ಕೇರಳದ ಕಾಸರಗೋಡು ಜಿಲ್ಲೆಯ ಚಿತ್ತಾರಿಯಲ್ಲಿ ಒಂದು ಅತ್ಯಂತ ದುರದೃಷ್ಟಕರ ಘಟನೆ ನಡೆದಿದೆ. ಚಿತ್ತಾರಿ ಜಮಾಅತ್ ಹೈಯರ್ ಸೆಕೆಂ…

ದೂರದರ್ಶನದ ದಿಗ್ಗಜೆ ಮತ್ತು ನಟಿ ಅಪರ್ಣಾ ವಸ್ತಾರೆ ಇನ್ನಿಲ್ಲ - ಕನ್ನಡ ರಂಗಕ್ಕೆ ಅಪಾರ ನಷ್ಟ

Image - original From The source ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ವಸ್ತಾರೆ (58) ಅವರು ಗುರುವಾರ ರಾತ್ರಿ …

ಮಂಗಳೂರು:- ರಾಹುಲ್ ವಿರುದ್ಧ ವಿವಾದಿತ ಹೇಳಿಕೆ: ಡಾ. ಭರತ್ ಶೆಟ್ಟಿಗೆ ಜಾಮೀನು ರಿಲೀಫ್!

Image - original From The source ಮಂಗಳೂರಿನ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ನ್ಯಾಯಾಲಯದಿಂದ ತಾತ್ಕಾಲಿಕ ನಿರಾಳತೆ ದೊರೆತಿದೆ. ಅವರು ಕ…

ಇನ್ನಷ್ಟು ಪೋಸ್ಟ್‌ಗಳನ್ನು ಲೋಡ್ ಮಾಡಿ
ಯಾವುದೇ ಫಲಿತಾಂಶಗಳು ಕಂಡುಬಂದಿಲ್ಲ
WhatsApp Join our 'Shan Media News' WhatsApp group - Join Now ×