breaking news

ಪುತ್ತೂರು: ಹಿಂದೂ ಯುವಕನಿಂದ ಮುಸ್ಲಿಂ ಯುವತಿಗೆ ಚೂರಿ ಇರಿತ!!!

ಪುತ್ತೂರು : ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದೆ. ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ, ವಿದ್ಯಾರ್ಥಿ…

Rain holidays: ಮಳೆ ಕಾರಣದಿಂದ ರಜೆ: ಪಾಠ ಸರಿದೂಗಿಸಲು ವಿಶೇಷ ತರಗತಿಗಳ ಆಯೋಜನೆ??, ರವಿವಾರವೂ ತರಗತಿ??

ಕರಾವಳಿಯಾದ್ಯಂತ ಮುಂಗಾರು ಅಬ್ಬರಿಸಿದ ಪರಿಣಾಮ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ರಜೆ ವಿಸ್ತರಣೆಯಾಗುತ್ತಲೇ ಇದ್ದು, ಆಗಿರುವ ತರಗತಿ ನಷ್ಟವನ್ನು ಸರ…

ಚನ್ನಪಟ್ಟಣ | ಜಡೆ ಹಾಕದೆ ಶಾಲೆಗೆ ಬಂದ ವಿದ್ಯಾರ್ಥಿನಿಯರು : ಜಡೆಯನ್ನೇ ಕತ್ತರಿಸಿದ ಶಿಕ್ಷಕರು

ಶಾಲೆಗೆ ಬರುವಾಗ ಜಡೆ ಹಾಕಿಕೊಂಡು ಬಂದಿಲ್ಲ, ಶಿಸ್ತು ಪಾಲನೆ ಮಾಡುತ್ತಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿ…

ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಸಿಕ್ತು ತಮಿಳುನಾಡಿನ ಲಾರಿ ಚಾಲಕನ ಅರ್ಧ ಮೃತದೇಹ – DNA ಮೂಲಕ ಗುರುತು ಪತ್ತೆ!

DNA ಮೂಲಕ ಗುರುತು ಪತ್ತೆ ಉತ್ತರ ಕನ್ನಡ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್…

ಉತ್ತರ ಕನ್ನಡದ ಭೂಕುಸಿತದಲ್ಲಿ ಸಂತ್ರಸ್ತರ ಶೋಧ ಕಾರ್ಯ ಮುಂದುವರೆದಿದೆ: ಅರ್ಜುನ್ ಬದುಕಿರುವ ಸಾಧ್ಯತೆಗಳು ಹೆಚ್ಚಿವೆ!?

ಬೆಂಗಳೂರು, ಜುಲೈ.21 : ಉತ್ತರಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಂತ್ರಸ್ತರ ಶೋಧ ಕಾರ್ಯ ಮುಂದುವರೆದಿದ…

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ

ಕಡಬ july.21 :- ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಕಡಬದಲ್ಲಿ ನಡೆದಿದೆ. ಆತ್ಮಹತ್…

ಉಳ್ಳಾಲ ಪೊಲೀಸ್ ಠಾಣಾ ಪ್ರಕಟಣೆ ಸಾರ್ವಜನಿಕರ ಗಮನಕ್ಕೆ

ಉಳ್ಳಾಲ ಪೊಲೀಸ್ ಠಾಣೆ  1. ಮಂಗಳೂರು ನಗರದಲ್ಲಿ ಅಂತರರಾಜ್ಯ ಕಳ್ಳರು /ಚಡ್ಡಿ ಗ್ಯಾಂಗ್ /ಮನೆ ಕಳ್ಳತನ ಮಾಡುವವರು ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಇರು…

ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಆತ್ಮಹತ್ಯೆ: ಕಾರಣ ಇನ್ನೂ ನಿಗೂಢ

ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ…

ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ನಿಧನ

ಮಂಗಳೂರು ,: ಉಳ್ಳಾಲ ಖಾಝಿ, ಶೈಖುನಾ ತಾಜುಲ್ ಉಲಮಾ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಅವರ ಪುತ್ರ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್…

ರಾಜ್ಯದಲ್ಲಿ 5 ಹೊಸ ವೈದ್ಯಕೀಯ ಕಾಲೇಜುಗಳಿಗೆ ಅನುಮತಿ: ರಾಮನಗರ ಜಿಲ್ಲೆಗೆ 2 ಕಾಲೇಜು!

ಬೆಂಗಳೂರು : ರಾಷ್ಟ್ರೀಯ ವೈದ್ಯಕೀಯ ಪರಿಷತ್ತು (ಎನ್‌ಎಂಸಿ) 2024-25ನೇ ಸಾಲಿಗೆ ರಾಜ್ಯಕ್ಕೆ 5 ವೈದ್ಯಕೀಯ ಕಾಲೇಜುಗಳಿಗೆ ಅನುಮತಿ ನೀಡಿದೆ. ರಾಮನಗರ ಜಿ…

ಜುಲೈ 8 ರಂದು ದ.ಕ ಜಿಲ್ಲೆಯಲ್ಲಿ ಶಾಲೆಗೆ ರಜೆ ಇಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಮಂಗಳೂರು : ನಾಳೆ (ಜು.8) ದ.ಕ ಜಿಲ್ಲೆಯಲ್ಲಿ ಶಾಲೆಗೆ ರಜೆ ಇಲ್ಲ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟನೆ ನೀಡಿದ್ದಾರೆ. ದ.ಕ. ಜಿಲ್ಲೆಯ…

BREAKING : ಭಾರೀ ವರ್ಷಧಾರೆ ನಾಳೆಯೂ ಉತ್ತರ ಕನ್ನಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ : ರಾಜ್ಯಾದ್ಯಂತ ಮುಂಗಾರು ಅಬ್ಬರ ಜೋರಾಗಿದ್ದು, ಅದರಲ್ಲೂ ಕರಾವಳಿ ಭಾಗದಲ್ಲಂತೂ ವರುಣದೇವನ ಆರ್ಭಟದಿಂದ ಹಲವು ಅವಾಂತರಗಳು ಸೃಷ್ಟಿಯಾಗುತ…

ಮುಂಬೈ BMW ಅಪಘಾತ: ಮಹಿಳೆಯನ್ನು ಕೊಚ್ಚಿ ಹಾಕಿರುವ ಶಿವಸೇನೆ ನಾಯಕನ ಪುತ್ರನ ಮೇಲೆ ಆರೋಪ

ಮುಂಬೈ, ಜುಲೈ 7, 2024 - ಅತ್ಯಾಧುನಿಕ ಬಿಎಂಡಬ್ಲ್ಯು ಒಳಗೊಂಡ ಭೀಕರ ಅಪಘಾತವು ನಗರವನ್ನು ಆಘಾತಕ್ಕೀಡು ಮಾಡಿದೆ, ಪ್ರಮುಖ ಶಿಂಧೆ ಸೇನಾ ನಾಯಕನ ಮಗನನ…

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ) ಸುರಕ್ಷತಾ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದೆ

ಮಂಗಳೂರು, ಜುಲೈ 6, 2024(SHANMEDIANEWS)   – ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ) ಸಾರ್ವಜನಿಕರಿಗೆ ವಿದ್ಯುತ್ ಸುರಕ್ಷತೆಯ ಮಹತ್ವದ …

ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ

ಸಮ್ಮುಖದಲ್ಲಿ ವಕ್ಪ್ ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್ ಬೇಡಿಕೆಯಿಟ್ಟ ಅಲ್ಪಸಂಖ್ಯಾತ ಸಮಸ್ಯೆಗಳನ್ನು ‌ಸದನದಲ್ಲಿ ಪ್ರಸ್ತಾಪಿಸಿ ನ್ಯಾಯ ಒದಗಿಸುವ ಭರವಸೆ …

ಮಹಾರಾಷ್ಟ್ರ: ಬಾವಿಯಲ್ಲಿ ಮಹಿಳೆ ಮತ್ತು ಮೂವರು ಪುತ್ರಿಯರ ಮೃತದೇಹ ಪತ್ತೆ

ನಾಸಿಕ್, ಜು.6 : ನಾಪತ್ತೆಯಾದ ಎರಡು ದಿನಗಳ ನಂತರ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ 30 ವರ್ಷದ ಮಹಿಳೆ ಮತ್ತು ಅಂಬೆಗಾಲಿಡುವ ಆಕೆಯ ಮೂವರು ಪುತ್ರಿಯ…

ಇನ್ನಷ್ಟು ಪೋಸ್ಟ್‌ಗಳನ್ನು ಲೋಡ್ ಮಾಡಿ
ಯಾವುದೇ ಫಲಿತಾಂಶಗಳು ಕಂಡುಬಂದಿಲ್ಲ
WhatsApp Join our 'Shan Media News' WhatsApp group - Join Now ×